Sunday, April 19, 2015

Daily Crimes Reported as On 19/04/2015 at 17:00 Hrs


ಅಪಘಾತ ಪ್ರಕರಣ
  • ಕುಂದಾಪುರ ಸಂಚಾರ:ದಿನಾಂಕ:18/04/2015 ರಂದು ರಾತ್ರಿ ಸುಮಾರು 9:15 ಗಂಟೆಗೆ ಕುಂದಾಪುರ ತಾಲೂಕು, ಕೊಟೇಶ್ವರ ಗ್ರಾಮದ ಕೊಟೇಶ್ವರ ಪೇಟೆಯ ಸ್ವಾತಿ ಕ್ಲಿನಿಕ್ ಬಳಿ ರಸ್ತೆಯಲ್ಲಿ ಆಪಾದಿತ ಅನಿರುದ್ಧ ಎಂಬವರು KA 20 ED 163 ನೇ ಬೈಕನ್ನು ಕೊಟೇಶ್ವರ ಕಡೆಯಿಂದ ಬೀಜಾಡಿ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಸವಾರಿ ಮಾಡಿಕೊಂಡು ಬಂದು, ಪಿರ್ಯಾದಿದಾರರಾದ ಚಂದ್ರ ದೇವಾಡಿಗ (33) ತಂದೆ:ಸೋಮ ದೇವಾಡಿಗ ವಾಸ:ರಾಯಪ್ಪನ ಮಠ ರಸ್ತೆ, ಕೆ.ಇ.ಬಿ ಎದುರುಗಡೆ, ವಡೇರಹೋಬಳಿ ಗ್ರಾಮ, ಕುಂದಾಪುರ ತಾಲೂಕುರವರು ಅದೇ ದಿಕ್ಕಿನಲ್ಲಿ ಸವಾರಿ ಮಾಡಿಕೊಂಡು ಹೋಗಿ ವಾಪಾಸು ತಿರುಗಿಸಲು ಇಂಡಿಕೇಟರ್ ಹಾಕಿ ನಿಲ್ಲಿಸಿಕೊಂಡಿದ್ದ KA 19 EB 354 ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ, ಬೈಕ್‌ ಅಡ್ಡಬಿದ್ದು ಚಂದ್ರ ದೇವಾಡಿಗರವರು ಗಾಯಗೊಂಡು ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಗ್ಗೆ ದಾಖಲಾಗಿರುವುದಾಗಿದೆ.ಈ ಬಗ್ಗೆ ಚಂದ್ರ ದೇವಾಡಿಗರವರು ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣಾ ಅಪರಾಧ ಕ್ರಮಾಂಕ 42/2015 ಕಲಂ:279, 337 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.   

No comments: